ಬ್ರೇಕಿಂಗ್ ನ್ಯೂಸ್
23-02-23 03:39 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಂಗಳೂರು ಕಮಿಷನರ್ ಹುದ್ದೆಯಿಂದ ರೈಲ್ವೇ ಡಿಐಜಿ ಆಗಿ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ.
ಭ್ರಷ್ಟಾಚಾರದ ಆರೋಪಕ್ಕೀಡಾಗಿದ್ದ ಕಮಿಷನರ್ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರಿಂದ ಕಮಿಷನರ್ ತೀವ್ರ ಮುಜುಗರಕ್ಕೂ ಒಳಗಾಗಿದ್ದರು. ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕೂಡ ಮಂಗಳೂರಿಗೆ ಆಗಮಿಸಿ ಸಾರ್ವಜನಿಕರ ಅಹವಾಲು ಕೇಳುವಂತಾಗಿತ್ತು.
ಮಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬೆಂಗಳೂರು ಟ್ರಾಫಿಕ್ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ 2011ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಎರಡು ವರ್ಷ ಮತ್ತು ಎರಡು ತಿಂಗಳು ಸುದೀರ್ಘ ಕಾಲ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಶಶಿಕುಮಾರ್ ಚುನಾವಣೆಗೆ ಮುನ್ನ ವರ್ಗಾವಣೆ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ದಿಢೀರ್ ಆಗಿ ವರ್ಗ ಮಾಡಿದ್ದು ಪೊಲೀಸ್ ಇಲಾಖೆಯ ವ್ಯಾಪ್ತಿಯ ಬದಲು ರೈಲ್ವೆ ಡಿಐಜಿಯಾಗಿ ವರ್ಗಾಯಿಸಿ ಎತ್ತಂಗಡಿ ಶಿಕ್ಷೆ ನೀಡಿದಂತಾಗಿದೆ.
The state government took out an order transferring city police commissioner N Shashi Kumar from Mangalore. Kuldeep Kumar R Jain has been appointed as the new city police commissioner of Mangalore. Kuldeep Jain had served as DCP of Bengaluru west traffic earlier.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm