ಬ್ರೇಕಿಂಗ್ ನ್ಯೂಸ್
22-10-20 03:59 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 22: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಆರೋಪಿ ಎನ್ನಲಾದ ಆತನ ಸ್ನೇಹಿತ ಸತೀಶ್ ಕುಮಾರ್ ಹೆಸರಲ್ಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ಆಡಿಯೋದಲ್ಲಿ ತಾನೇ ಸುರೇಂದ್ರನನ್ನು ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ.
ನಾನು 22 ವರ್ಷಗಳಿಂದ ಸುರೇಂದ್ರನ ಜೊತೆಗಿದ್ದೇನೆ. ಆತನ ಎಲ್ಲ ಅವ್ಯವಹಾರ, ಬಡ್ಡಿ ವಹಿವಾಟು ನನಗೆ ಗೊತ್ತಿದೆ. ಮೊನ್ನೆ ಉಡುಪಿಯಲ್ಲಿ ನಡೆದ ಕಿಶನ್ ಹೆಗ್ಡೆ ಪ್ರಕರಣದಲ್ಲಿ ಸುರೇಂದ್ರ ಹಣದ ಸಹಾಯ ಮಾಡಿದ್ದಾನೆ. ವಿಷಯ ನನಗೆ ತಿಳಿದಿತ್ತು. ನಾನು ಈ ಬಗ್ಗೆ ಸುರೇಂದ್ರನಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದಿದ್ದೆ. ಅದಕ್ಕೆ ನನಗೆ ಬೆದರಿಸಿ, ಹೊರಗೆ ಹೇಳಿದರೆ ಸಾಯಿಸುತ್ತೇನೆ ಎಂದಿದ್ದ.


ಮೊನ್ನೆಯಷ್ಟೇ ಪನಾಮಾ ವಿವೇಕನ್ನು ಭೇಟಿಯಾಗಿ ಜೈಲಿನಲ್ಲಿದ್ದ ಮನೋಜ್ ಕೋಡಿಕೆರೆಗೆ ಬಟ್ಟೆ ಮತ್ತು ಒಂದೂವರೆ ಲಕ್ಷ ಹಣ ಕಳಿಸಿಕೊಟ್ಟಿದ್ದ. ನಾನೇ ಹಣ ತಲುಪಿಸಿದ್ದೆ. ಈ ವಿಚಾರದಲ್ಲಿ ಸುರೇಂದ್ರನಿಗೆ ಕೋಪ, ಬೇಸರವೂ ಇತ್ತು.
ಇವನು ಇದೇ ರೀತಿ ಇದ್ದರೆ, ಕೋಡಿಕೆರೆ ಮನೋಜನ ಜೊತೆ ಸೇರಿ, ಇನ್ನೂ ಕೆಲವು ಅಮಾಯಕರನ್ನು ಕೊಲ್ತಾನೆ. ಹಾಗಾಗಿ ನಾವು ಸುರೇಂದ್ರನನ್ನು ಕೊಂದಿದ್ದೇವೆ. ನಾವು ಈಗ ಕಾರವಾರದಲ್ಲಿ ಇದ್ದೇವೆ, ಬೇರೇನೂ ತಿಳಿಯದೆ ಆಡಿಯೋ ಮೂಲಕ ಹೇಳುತ್ತಿದ್ದೇನೆ. ಒಂದೆರಡು ದಿವಸದಲ್ಲಿ ಪೊಲೀಸರಿಗೆ ಶರಣಾಗುತ್ತೇವೆ ಎಂದು ವಾಟ್ಸಪಲ್ಲಿ ಆಡಿಯೋ ರಿಲೀಸ್ ಮಾಡಲಾಗಿದೆ.
ಸುರೇಂದ್ರ ಬಂಟ್ವಾಳ್ ಜೊತೆಗಿದ್ದ ಸತೀಶ್ ಕುಮಾರ್ ಎಂಬಾತ ನಾಪತ್ತೆಯಾಗಿದ್ದು ಆತನೇ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಆಡಿಯೋ ರಿಲೀಸ್ ಆಗಿದ್ದು ಕೊಲೆ ಪ್ರಕರಣ ಕುತೂಹಲ ಹೆಚ್ಚುವಂತೆ ಮಾಡಿದೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಸುರೇಂದ್ರ ಅವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
Video:
An Audio message has been circulated on WhatsApp with a voice stating as Satish Kulal, and I am the person who brutally killed Surendra Bantwal for his illegal activities. History-sheeter Surendra Bantwal, who had acted in a few Tulu movies, was stabbed to death in his apartment at Bantwal town in Dakshina Kannada district on Wednesday, police said.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm