ಬ್ರೇಕಿಂಗ್ ನ್ಯೂಸ್
27-02-23 12:08 pm Udupi Correspondent ಕರಾವಳಿ
ಉಡುಪಿ, ಫೆ.27: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A 34 year old dies of a heart attack in karkala while playing Volleyball. The deceased has been identified as Santosh.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am