ಬ್ರೇಕಿಂಗ್ ನ್ಯೂಸ್
27-02-23 12:08 pm Udupi Correspondent ಕರಾವಳಿ
ಉಡುಪಿ, ಫೆ.27: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A 34 year old dies of a heart attack in karkala while playing Volleyball. The deceased has been identified as Santosh.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm