ಬ್ರೇಕಿಂಗ್ ನ್ಯೂಸ್
27-02-23 08:55 pm Mangalore Correspondent ಕರಾವಳಿ
ಸುಳ್ಯ, ಫೆ.27 : ತಾಲೂಕು ವ್ಯಾಪ್ತಿಯ ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ದುರಸ್ತಿ ಆಗುವವರೆಗೆ ಈ ರಸ್ತೆಯ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಮಿಲಡ್ಕದ ಅಗ್ನಿಮಿತ್ರ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಈ ಭಾಗದ ಜನರು ಈ ನಿರ್ಧಾರ ಕೈಗೊಂಡಿದ್ದಾರೆ.
ಮನೆ ಮನೆಗೆ ಕರಪತ್ರ ಹಂಚಿ ರಸ್ತೆ ಸಮಗ್ರ ಅಭಿವೃದ್ಧಿಯಾಗುವವರೆಗೆ ಮತದಾನ ಬಹಿಷ್ಕಾರ ಮತ್ತು ರಸ್ತೆ ದುರಸ್ತಿಗೆ ನಗರ ಪಂಚಾಯಿತಿ ಎದುರು ಭಿಕ್ಷಾಟನೆಯೊಂದಿಗೆ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಯಿತು ಎಂದು ಪ್ರಮುಖರು ತಿಳಿಸಿದ್ದಾರೆ.
ಉದ್ಯಮಿ ಸುರೇಶ್ಚಂದ್ರ ಕಮಿಲ, ಬಾಲಕೃಷ್ಣನ್ ನಾಯರ್ ನೀರಬಿದಿರೆ, ಮನೋಜ್ ಪಾನತ್ತಿಲ ಮತ್ತಿತರರು ಮಾತನಾಡಿ 'ರಸ್ತೆ ಅಭಿವೃದ್ಧಿ ಎಂಬ ಹಲವು ವರ್ಷಗಳ ಬೇಡಿಕೆಗೆ ಫಲ ಸಿಗುವ ಲಕ್ಷಣ ಕಾಣುವುದಿಲ್ಲ. ಕೋಟಿ ಬಿಡುಗಡೆಯ ಭರವಸೆ ಸಿಕ್ಕಿದೆಯೇ ಹೊರತು ರಸ್ತೆ ಅಭಿವೃದ್ಧಿ ಆಗುವ ಲಕ್ಷಣ ಕಾಣುತ್ತಿಲ್ಲ. ಈ ರಸ್ತೆಯ ವ್ಯಾಪ್ತಿಯಲ್ಲಿ ಸುಮಾರು 500 ಮನೆ ಬರುತ್ತದೆ. ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ರಸ್ತೆ ಆಗಿಲ್ಲ ಆದುದರಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಆಗುವ ತನಕ ಮತದಾನ ಬಹಿಷ್ಕಾರ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೀಕ್ಷಿತ್ ಪಾನತ್ತಿಲ, ಶಿವಾನಂದ ಕಮಿಲಡ್ಕ, ಇಬ್ರಾಹಿಂ ನೀರಬಿದಿರೆ, ಸೀತಾನಂದ ಬೇರ್ಪಡ್ಕ, ಶ್ಯಾಂ ಪಾನತ್ತಿಲ, ಮಾಜಿ ಗ್ರಾ.ಪಂ.ಸದಸ್ಯ ಮೋಹನ ಬೇರ್ಪಡ್ಕ, ಡಾ. ಗಣೇಶ ಶರ್ಮಾ, ಕುಶ ನೀರಬಿದಿರೆ, ಗಿರೀಶ್ ಪಾಲಡ್ಕ, ಶಂಬಯ್ಯ ಪಾರೆ, ಆನಂದ ಗೌಡ ನೀರಬಿದಿರೆ, ಶಿವರಾಮ ಗೌಡ ಮಡಪ್ಪಾಡಿ, ಚಂದ್ರಶೇಖರ ಗೌಡ ಮದಕ, ಜಯರಾಮ ಪಾನತ್ತಿಲ, ಹರಿಪ್ರಸಾದ್ ಪಾನತ್ತಿಲ, ಗುರು ಪ್ರಸಾದ್ ಅಮೈ, ಲೋಹಿತ್ ಮಾಣಿಬೆಟ್ಟು, ರವಿಚಂದ್ರ ಈಶ್ವರಡ್ಕ, ವಾಸುದೇವ ಮದಕ, ಬೋಜಪ್ಪ ಮಾಣಿಬೆಟ್ಟು, ವಿಷ್ಣು ಭಟ್, ವಸಂತ ಕಾರ್ಗಿಲ್, ದಿನೇಶ್ ಕೊಯಿಕುಳಿ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿದರು.
Voters in three villages have decided to boycott the upcoming elections in Sullia taluk.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm