ಬ್ರೇಕಿಂಗ್ ನ್ಯೂಸ್
27-02-23 08:55 pm Mangalore Correspondent ಕರಾವಳಿ
ಸುಳ್ಯ, ಫೆ.27 : ತಾಲೂಕು ವ್ಯಾಪ್ತಿಯ ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ದುರಸ್ತಿ ಆಗುವವರೆಗೆ ಈ ರಸ್ತೆಯ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಮಿಲಡ್ಕದ ಅಗ್ನಿಮಿತ್ರ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಈ ಭಾಗದ ಜನರು ಈ ನಿರ್ಧಾರ ಕೈಗೊಂಡಿದ್ದಾರೆ.
ಮನೆ ಮನೆಗೆ ಕರಪತ್ರ ಹಂಚಿ ರಸ್ತೆ ಸಮಗ್ರ ಅಭಿವೃದ್ಧಿಯಾಗುವವರೆಗೆ ಮತದಾನ ಬಹಿಷ್ಕಾರ ಮತ್ತು ರಸ್ತೆ ದುರಸ್ತಿಗೆ ನಗರ ಪಂಚಾಯಿತಿ ಎದುರು ಭಿಕ್ಷಾಟನೆಯೊಂದಿಗೆ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಯಿತು ಎಂದು ಪ್ರಮುಖರು ತಿಳಿಸಿದ್ದಾರೆ.
ಉದ್ಯಮಿ ಸುರೇಶ್ಚಂದ್ರ ಕಮಿಲ, ಬಾಲಕೃಷ್ಣನ್ ನಾಯರ್ ನೀರಬಿದಿರೆ, ಮನೋಜ್ ಪಾನತ್ತಿಲ ಮತ್ತಿತರರು ಮಾತನಾಡಿ 'ರಸ್ತೆ ಅಭಿವೃದ್ಧಿ ಎಂಬ ಹಲವು ವರ್ಷಗಳ ಬೇಡಿಕೆಗೆ ಫಲ ಸಿಗುವ ಲಕ್ಷಣ ಕಾಣುವುದಿಲ್ಲ. ಕೋಟಿ ಬಿಡುಗಡೆಯ ಭರವಸೆ ಸಿಕ್ಕಿದೆಯೇ ಹೊರತು ರಸ್ತೆ ಅಭಿವೃದ್ಧಿ ಆಗುವ ಲಕ್ಷಣ ಕಾಣುತ್ತಿಲ್ಲ. ಈ ರಸ್ತೆಯ ವ್ಯಾಪ್ತಿಯಲ್ಲಿ ಸುಮಾರು 500 ಮನೆ ಬರುತ್ತದೆ. ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ರಸ್ತೆ ಆಗಿಲ್ಲ ಆದುದರಿಂದ ರಸ್ತೆಯ ಸಮಗ್ರ ಅಭಿವೃದ್ಧಿ ಆಗುವ ತನಕ ಮತದಾನ ಬಹಿಷ್ಕಾರ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೀಕ್ಷಿತ್ ಪಾನತ್ತಿಲ, ಶಿವಾನಂದ ಕಮಿಲಡ್ಕ, ಇಬ್ರಾಹಿಂ ನೀರಬಿದಿರೆ, ಸೀತಾನಂದ ಬೇರ್ಪಡ್ಕ, ಶ್ಯಾಂ ಪಾನತ್ತಿಲ, ಮಾಜಿ ಗ್ರಾ.ಪಂ.ಸದಸ್ಯ ಮೋಹನ ಬೇರ್ಪಡ್ಕ, ಡಾ. ಗಣೇಶ ಶರ್ಮಾ, ಕುಶ ನೀರಬಿದಿರೆ, ಗಿರೀಶ್ ಪಾಲಡ್ಕ, ಶಂಬಯ್ಯ ಪಾರೆ, ಆನಂದ ಗೌಡ ನೀರಬಿದಿರೆ, ಶಿವರಾಮ ಗೌಡ ಮಡಪ್ಪಾಡಿ, ಚಂದ್ರಶೇಖರ ಗೌಡ ಮದಕ, ಜಯರಾಮ ಪಾನತ್ತಿಲ, ಹರಿಪ್ರಸಾದ್ ಪಾನತ್ತಿಲ, ಗುರು ಪ್ರಸಾದ್ ಅಮೈ, ಲೋಹಿತ್ ಮಾಣಿಬೆಟ್ಟು, ರವಿಚಂದ್ರ ಈಶ್ವರಡ್ಕ, ವಾಸುದೇವ ಮದಕ, ಬೋಜಪ್ಪ ಮಾಣಿಬೆಟ್ಟು, ವಿಷ್ಣು ಭಟ್, ವಸಂತ ಕಾರ್ಗಿಲ್, ದಿನೇಶ್ ಕೊಯಿಕುಳಿ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿದರು.
Voters in three villages have decided to boycott the upcoming elections in Sullia taluk.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm