ಬ್ರೇಕಿಂಗ್ ನ್ಯೂಸ್
01-03-23 03:09 pm Mangalore Correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕುಲದೀಪ್ ಆರ್ ಜೈನ್ ಅಕ್ರಮ ಚಟುವಟಿಕೆ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೇಳಿದ್ದರು. ಅದರಂತೆ, ಅತಿ ಹೆಚ್ಚು ಮರಳು ಮಾಫಿಯಾ ನಡೆಯುತ್ತಿದ್ದ ಉಳ್ಳಾಲ, ಕಂಕನಾಡಿ, ಪಣಂಬೂರು ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಮರಳನ್ನು ಜಪ್ತಿಗೈದಿದ್ದಾರೆ.
ಫೆ.25ರಂದು ರಾತ್ರಿ ಪಣಂಬೂರು ಠಾಣೆ ವ್ಯಾಪ್ತಿಯ ಎಂಆರ್ ಪಿಎಲ್ ಮೇಲ್ಸೇತುವೆ ಬಳಿ ಹತ್ತು ಟನ್ ಅಕ್ರಮ ಮರಳು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು ಎರಡು ಲಾರಿಯನ್ನು ವಶಕ್ಕೆ ಪಡೆದು ಮರಳು ಸಹಿತ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ ಬಿಟ್ಟುಕೊಟ್ಟಿದ್ದಾರೆ. ಫೆ.26ರಂದು ತಣ್ಣೀರುಬಾವಿ ರಸ್ತೆಯಲ್ಲಿ 12-15 ಟನ್ ಮರಳನ್ನು ಎರಡು ಲಾರಿಯಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ತಡೆಹಾಕಿದ್ದು, ವಶಕ್ಕೆ ಪಡೆದು ಗಣಿ ಇಲಾಖೆಗೆ ಒಪ್ಪಿಸಲಾಗಿದೆ.



ಫೆ.28ರಂದು ಉಳ್ಳಾಲ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ, ಎರಡು ಟಿಪ್ಪರ್ ಲಾರಿಯಲ್ಲಿ ಮರಳು ಒಯ್ಯುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ಮಾ.1ರಂದು ಬೆಳಗ್ಗೆ 7 ಗಂಟೆಗೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವುದನ್ನು ತಿಳಿದು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲಿ ಹತ್ತು ಲೋಡ್ ಮರಳು ಮತ್ತು ಒಂದು ಹಿಟಾಚಿ ಯಂತ್ರ ವಶಕ್ಕೆ ಪಡೆದಿದ್ದು ಎಲ್ಲವನ್ನೂ ಗಣಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.
Mangalore police commissioner Kuldeep kumar who has taken charge is now in full action against illegal activities in the city, raids illegal sand mining centres, 6 trucks have been seized, 12-15 tons of sand also has been seized.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm