ಬ್ರೇಕಿಂಗ್ ನ್ಯೂಸ್
22-10-20 09:21 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು ಪಿಟೀಲು ಊದುವುದನ್ನ ನಿಲ್ಲಿಸಲಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಲೇವಡಿ ಮಾಡಿದ್ದಾರೆ.
ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಥುನ್ ರೈ, ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂಬ ನಳಿನ್ ಹೇಳಿಕೆಗೆ ಪ್ರತಿಕ್ರಿಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಳಿನ್ ವ್ಯರ್ಥ ಪ್ರಚಾರ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಬೆಂಬಲ ಇಲ್ಲವಾಗಿದೆ. ಅವರನ್ನು ಕೂಡಲೇ ರಸ್ತೆ ದಾರಿ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಕಳುಹಿಸಿರಿ. ರಾಷ್ಟ್ರೀಯ ಹೆದ್ದಾರಿ 75 ರ ಅವ್ಯವಸ್ಥೆ ಮೊದಲು ಸರಿಪಡಿಸಲಿ ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಮಾತನ್ನು ಬೆಂಗಳೂರಿನಲ್ಲಿ ಯಾರು ಸಹ ಕೇಳುವ ಸ್ಥಿತಿಯಲ್ಲಿಲ್ಲ. ಅವರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲು ಮಂಗಳೂರಿನಲ್ಲಿ ಮೊದಲು ಅಭಿವೃದ್ಧಿ ಮಾಡಿರಿ. ನಂತರ ರಾಜ್ಯದ ಬಗ್ಗೆ ಚಿಂತನೆ ನಡೆಸಿರಿ ಎಂದು ಪ್ರತಿಕ್ರಿಯಿಸಿದರು.
ಕೆಪಿಸಿಸಿ ಕೋ ಆಡಿನೇಟರ್ ಎಚ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಉಪಸ್ಥಿತರಿದ್ದರು.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm