ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm