ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm