ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm