ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm