ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.




ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm