ಬ್ರೇಕಿಂಗ್ ನ್ಯೂಸ್
03-03-23 10:43 pm Mangalore Correspondent ಕರಾವಳಿ
ಬಂಟ್ವಾಳ, ಮಾ.3 : ಚುನಾವಣೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಂದವನಲ್ಲ. ನಾನು ಇಲ್ಲಿಂದಲೇ ರಾಜಕೀಯ ಆರಂಭಿಸಿದ್ದೇನೆ. ಇಲ್ಲಿಯೇ ಮುಗಿಸುತ್ತೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೇಳಿದ್ದನ್ನು ಮಾಡಿದ್ದೇನೆ, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಮತ್ತೆ ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದರು.
ಈ ಬಾರಿಯ ಚುನಾವಣೆಗೆ ತಯಾರಿ ನಡೆಸಿದ್ದೇನೆ. ಮಾ.10ರಿಂದ ಕ್ಷೇತ್ರದಾದ್ಯಂತ ರಥ ಯಾತ್ರೆ ನಡೆಸಲಿದ್ದೇನೆ. ಪ್ರತಿ ಗ್ರಾಮಕ್ಕೂ ತೆರಳುವ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
Mangalore Congress leader Ramanath rai to contest this last time for elections.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm