ಬ್ರೇಕಿಂಗ್ ನ್ಯೂಸ್
03-03-23 10:43 pm Mangalore Correspondent ಕರಾವಳಿ
ಬಂಟ್ವಾಳ, ಮಾ.3 : ಚುನಾವಣೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಂದವನಲ್ಲ. ನಾನು ಇಲ್ಲಿಂದಲೇ ರಾಜಕೀಯ ಆರಂಭಿಸಿದ್ದೇನೆ. ಇಲ್ಲಿಯೇ ಮುಗಿಸುತ್ತೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೇಳಿದ್ದನ್ನು ಮಾಡಿದ್ದೇನೆ, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಮತ್ತೆ ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದರು.
ಈ ಬಾರಿಯ ಚುನಾವಣೆಗೆ ತಯಾರಿ ನಡೆಸಿದ್ದೇನೆ. ಮಾ.10ರಿಂದ ಕ್ಷೇತ್ರದಾದ್ಯಂತ ರಥ ಯಾತ್ರೆ ನಡೆಸಲಿದ್ದೇನೆ. ಪ್ರತಿ ಗ್ರಾಮಕ್ಕೂ ತೆರಳುವ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
Mangalore Congress leader Ramanath rai to contest this last time for elections.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm