ಬ್ರೇಕಿಂಗ್ ನ್ಯೂಸ್
04-03-23 10:52 pm Mangalore Correspondent ಕರಾವಳಿ
ಮಂಗಳೂರು, ಮಾ.4: ಮಂಗಳೂರು – ಹುಬ್ಬಳ್ಳಿ ನಡುವಿನ ವಿಮಾನ ಸಂಚಾರವನ್ನು ಮಾ.12ರಿಂದ ರದ್ದು ಪಡಿಸಲು ಇಂಡಿಗೋ ವಿಮಾನ ಸಂಸ್ಥೆ ನಿರ್ಧರಿಸಿದೆ.
ಮಂಗಳೂರು – ಹುಬ್ಬಳ್ಳಿ ನಡುವೆ ಸಂಚರಿಸುವ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಕಳೆದ 2022ರ ಮೇ ತಿಂಗಳಿನಿಂದ ಹುಬ್ಬಳ್ಳಿ- ಮಂಗಳೂರು ನಡುವೆ ವಾರದ ಮೂರು ದಿನಗಳಲ್ಲಿ ವಿಮಾನ ಸಂಚರಿಸುತ್ತಿತ್ತು.
ಸೋಮವಾರ, ಬುಧವಾರ ಮತ್ತು ಶುಕ್ರವಾರ ಇಂಡಿಗೋ ಸಂಸ್ಥೆಯ ವಿಮಾನಗಳು ಹಾರಾಟ ನಡೆಸುತ್ತಿದ್ದವು. ಈ ರೂಟಿನಲ್ಲಿ ನಿರೀಕ್ಷಿತ ಪ್ರಮಾಣದ ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಚಾರವನ್ನು ರದ್ದುಪಡಿಸಲಾಗುತ್ತಿದೆ. ಇದರ ಬದಲಿಗೆ, ಹುಬ್ಬಳ್ಳಿ- ಪುಣೆ ನಡುವೆ ವಿಮಾನ ಸಂಚಾರ ನಡೆಸಲಿದೆ.
Air services between Mangaluru and Hubballi that began in May 2022 will be stopped from March 12. Air Indigo has decided to stop the service as the passengers are less in number on this route. The flight used to run between the two important commercial cities of Hubballi and Mangaluru on Mondays, Wednesdays and Fridays.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm