ಬ್ರೇಕಿಂಗ್ ನ್ಯೂಸ್
05-03-23 09:52 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ಪರಿಹಾರದ ಮೊತ್ತ ಹಾಗೂ ನೂತನ ಆಟೋ ರಿಕ್ಷಾವನ್ನು ಹಸ್ತಾಂತರ ಮಾಡಲಾಗಿದೆ.
ಪುರುಷೋತ್ತಮ ಪೂಜಾರಿಯವರ ಉಜ್ಜೋಡಿಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ನೆರವಿನ ಹಸ್ತಾಂತರ ಮಾಡಿದ್ದಾರೆ. ತಾನು ವಾಗ್ದಾನ ನೀಡಿದಂತೆ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋರಿಕ್ಷಾವನ್ನು ಶಾಸಕ ವೇದವ್ಯಾಸ ಕಾಮತ್ ಕೊಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಚೆಕ್ಕನ್ನು ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ.


ಬಾಂಬ್ ಸ್ಫೋಟ ವೇಳೆ ಆಟೋ ಚಾಲಕರಾಗಿದ್ದ ಪುರುಷೋತ್ತಮ ಪೂಜಾರಿ ಸುಟ್ಟ ಗಾಯಗೊಂಡಿದ್ದರು. ಚಿಕಿತ್ಸೆಯ ಬಳಿಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಂಡಿದ್ದರು.
Mangalore Cooker bomb blast Auto driver Purushotham Poojary gets new autorickshaw from BJP, also MLA Vedavyas Kamat donates 5 Lakhs cheque. Poojary, who was injured in the auto rickshaw cooker blast along with Mohammed Shariq, the prime suspect in the terror case, was admitted to the private hospital on November 19. Shariq has now been shifted to Bengaluru by the authorities.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm