ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm