ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm