ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm