ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm