ಬ್ರೇಕಿಂಗ್ ನ್ಯೂಸ್
10-03-23 03:05 pm Mangaluru Correspondent ಕರಾವಳಿ
ಮಂಗಳೂರು, ಮಾ.10: ವಕ್ಫ್ ಇಲಾಖೆಯ ಕಾಯ್ದೆ ಏನಿದೆಯೋ ಅದನ್ನು ಉಲ್ಲಂಘಿಸಿ ಉಳ್ಳಾಲ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಉಳ್ಳಾಲ ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕಾನೂನು ಬಾಹಿರವಾಗಿ ವಕ್ಫ್ ಇಲಾಖೆಯಿಂದ ಚುನಾವಣೆ ನಡೆಸಲಾಗಿದೆ. ಚುನಾವಣೆ ನಡೆಯದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರೂ ವಿವಾದ ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಿರುವುದು ಅಕ್ಷಮ್ಯ. ನಾವು ಇದನ್ನು ಒಪ್ಪುವುದಿಲ್ಲ. ಕೋರ್ಟಿನಲ್ಲಿ ಈಗಾಗಲೇ ಪ್ರಶ್ನೆ ಮಾಡಿದ್ದೇವೆ. ಹೊಸ ಕಮಿಟಿ ಬರ್ಖಾಸ್ತು ಆಗಲಿದೆ ಎಂದು ಹೇಳಿದ್ದಾರೆ.
ಉಳ್ಳಾಲ ದರ್ಗಾ ಕಚೇರಿಯ ಬೀಗ ಮುರಿದು ಒಳಹೊಕ್ಕಿದ್ದಾರೆ. ಅಲ್ಲಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟದಿಂದ ದರ್ಗಾದಲ್ಲಿ ಆಡಳಿತ ಹಿಡಿದುಕೊಂಡಿದ್ದಾರೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.
ಹಿಂದಿನ ಸಮಿತಿಯಲ್ಲಿದ್ದ ಯು.ಕೆ.ಇಲ್ಯಾಸ್, ಆಸಿಫ್ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಉಪಸ್ಥಿತರಿದ್ದರು.
ಉಳ್ಳಾಲ ದರ್ಗಾದಲ್ಲಿ ಏಳು ವರ್ಷಗಳ ಸರ್ವಾಧಿಕಾರ ಅಂತ್ಯ ; ನೂತನ ಅಧ್ಯಕ್ಷರಾಗಿ ಬಾವಾ ಗುಲಾಮ್ ಹನೀಫ್ ಆಯ್ಕೆ
Mangalore ullal former Dargah president Abdul Rasheed has raised concerns over the formation of a new management committee for the Ullal Dargah, claiming that it was formed in violation of the Waqf Act
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm