ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm