ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm