ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm