ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm