ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm