ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm