ಬ್ರೇಕಿಂಗ್ ನ್ಯೂಸ್
12-03-23 10:37 pm Udupi Correspondent ಕರಾವಳಿ
ಉಡುಪಿ, ಮಾ.12: ಮಕ್ಕಾ ಮದೀನಾಕ್ಕೆ ಪವಿತ್ರ ಯಾತ್ರೆ ಕೈಗೊಂಡಿದ್ದ ಬ್ರಹ್ಮಾವರ ಮೂಲದ ಇಬ್ಬರು ವೃದ್ಧ ಮಹಿಳೆಯರು ಮಕ್ಕಾದಲ್ಲಿರುವಾಗಲೇ ಹೃದಯಾಘಾತಕ್ಕೊಳಗಾಗಿ ಸಾವು ಕಂಡ ಘಟನೆ ನಡೆದಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 23 ಮಹಿಳೆಯರು ಮತ್ತು 11 ಪುರುಷರಿದ್ದ ತಂಡವು ಇತ್ತೀಚೆಗೆ ಮಂಗಳೂರಿನ ಏಜನ್ಸಿ ಒಂದರ ನೇತೃತ್ವದಲ್ಲಿ ಮಕ್ಕಾ ಪ್ರವಾಸ ಕೈಗೊಂಡಿತ್ತು. ತಂಡವು ಮಕ್ಕಾ ಸಂದರ್ಶನ ಮುಗಿಸಿ, ಅಲ್ಲಿಂದ ಮದೀನಾಕ್ಕೆ ಹೊರಡಲು ತಯಾರಿ ನಡೆಸಿದ್ದರು. ಈ ವೇಳೆ, ಮಾ.9ರಂದು ಬೆಳಗ್ಗೆ 5 ಗಂಟೆಗೆ ಬ್ರಹ್ಮಾವರದ ಅಚ್ಲಾಡಿ ನಿವಾಸಿ ಮರಿಯಮ್ಮ(66) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೊತೆಗಿದ್ದ ಸದಸ್ಯರೊಬ್ಬರು ಸಾವು ಕಂಡಿದ್ದು, ತಂಡದಲ್ಲಿ ದುಃಖ ಮೂಡಿಸಿತ್ತು. ಮೃತರ ಶರೀರವನ್ನು ಮಕ್ಕಾದಲ್ಲಿಯೇ ಸಂಸ್ಕಾರ ನೆರವೇರಿಸಿ ಅಲ್ಲಿಂದ ನಿರ್ಗಮಿಸಲು ತಯಾರಿ ನಡೆಸುತ್ತಿದ್ದಂತೆಯೇ ತಮ್ಮ ತಂಡದಲ್ಲಿದ್ದ ಮತ್ತೊಬ್ಬ ಮಹಿಳೆ ಮಾ.11ರಂದು ದಿಢೀರ್ ಅಸ್ವಸ್ಥರಾಗಿ ಸಾವು ಕಂಡಿದ್ದಾರೆ. ಮರಿಯಮ್ಮ ಅವರ ಸಂಬಂಧಿ ಮತ್ತು ಜೊತೆಗೇ ಮಕ್ಕಾ ಪ್ರವಾಸ ಹೊರಟಿದ್ದ ಅಚ್ಲಾಡಿ ನಿವಾಸಿ ಖದೀಜಮ್ಮ ಮಾ.11ರಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಆಪ್ತ ಮಹಿಳೆಯರು ಪವಿತ್ರ ಮಕ್ಕಾದಲ್ಲಿಯೇ ಸಾವಿನ ಯಾತ್ರೆ ಮಾಡಿದ್ದು ವಿಶೇಷ ಅನಿಸಿದೆ.
Two women natives of the district, who went to Mecca – Madina, the holy land of the Muslims, to conduct Umrah, died of illness on March 9 and 11. As many as 23 women and 11 men had left from Mangaluru through a travel agency to Mecca for Umrah pilgrimage.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm