ಬ್ರೇಕಿಂಗ್ ನ್ಯೂಸ್
12-03-23 10:41 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಕಾವೂರಿನಲ್ಲಿ ಭಾನುವಾರ ಸಂಜೆ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮುಸ್ಲಿಮರ ಆಜಾನ್ ಕರೆಯ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಕಾ ಇಲ್ಲದೆ ಆಜಾನ್ ಕೂಗಿದರೆ ಅಲ್ಲಾನಿಗೆ ಕೇಳದೇ, ಆತ ಕಿವುಡನೇ ಎಂದು ಪ್ರಶ್ನೆ ಮಾಡಿದ್ದಾರೆ.
ಈಶ್ವರಪ್ಪ ಭಾಷಣ ಆರಂಭಿಸುತ್ತಿದ್ದಂತೆ ಪಕ್ಕದ ಮಸೀದಿಯಲ್ಲಿ ಆಜಾನ್ ಮೊಳಗಿತ್ತು. ಈ ವೇಳೆ, ಆಜಾನ್ ಹೆಸರು ಉಲ್ಲೇಖ ಮಾಡದೆ ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಕಡಿವಾಣ ಬೀಳಲಿದೆ. ಮೈಕಾದಲ್ಲಿ ಆಜಾನ್ ಕೂಗಿದರೆ ಮಾತ್ರವೇ ನಿಮ್ಮ ಅಲ್ಲಾನಿಗೆ ಕೇಳುವುದಾ.. ನಿಮ್ಮ ಅಲ್ಲಾನೇನು ಕಿವುಡನಾ.. ಮೈಕಾ ಇಲ್ಲದೆ ಆಜಾನ್ ಕೂಗಿದರೆ ಅಲ್ಲಾನಿಗೆ ಕೇಳದೇ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

2024ರ ವೇಳೆಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ತಿಯಾಗುತ್ತದೆ. ಬಳಿಕ ಕಾಶಿ ವಿಶ್ವನಾಥ, ಮಥುರೆಯಲ್ಲಿಯೂ ಗುಲಾಮಗಿರಿಯ ಸಂಕೇತವಾದ ಅನ್ಯರ ಕಟ್ಟಡಗಳನ್ನು ದೇವಸ್ಥಾನ ಆವರಣದಿಂದ ತೆರವುಗೊಳಿಸುತ್ತೇವೆ. ಅಲ್ಲಿ ಅಯೋಧ್ಯೆ ಮಾದರಿಯಲ್ಲಿ ಭವ್ಯ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ದೇವರ ಹೆಸರೇಳಿ ಆಣೆ ಮಾಡಿದರು.

ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಶಾಸಕ ಡಾ.ಭರತ್ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಸೇರಿದಂತೆ ಹಲವರು ಇದ್ದರು.
Without Mics and speakers will #Azaan not be heard questions BJP leader #ksEshwarappa in #Mangalore at #VijaySankalpRathYatra. In the coming days we will stop all this practises he added. Is your God deaf that your prayers can't be heard without #azan he questioned. #bjp #bjpnews pic.twitter.com/fBOugpdvnm
— Headline Karnataka (@hknewsonline) March 12, 2023
Without Mic and speakers will Azaan not be heard, BJP leader Eshwarappa sparks another controversy in Mangalore. In the coming days we will stop all this practises he added. Is your God deaf that your prayers cant be heard without azan he questioned speaking at vijay sankalp rally.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm