ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm