ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm