ಬ್ರೇಕಿಂಗ್ ನ್ಯೂಸ್
13-03-23 09:52 pm Mangalore Correspondent ಕರಾವಳಿ
ಬಂಟ್ವಾಳ, ಮಾ.13: ಸಾಕು ಬೆಕ್ಕಿಗೆ ಹುಷಾರಿಲ್ಲವೆಂದು ಪಶು ಆಸ್ಪತ್ರೆಗೆ ಕೊಂಡೊಯ್ದು ಓಮ್ನಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಪಿಕಪ್ ಟೆಂಪೋ ವಾಹನ ಡಿಕ್ಕಿಯಾಗಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಸಾಕು ಬೆಕ್ಕು ಮೃತಪಟ್ಟ ಘಟನೆ ಬಿಸಿ ರೋಡಿನಲ್ಲಿ ನಡೆದಿದೆ.
ಬಿಸಿ ರೋಡಿನ ಹೊರಭಾಗದ ತಲಪಾಡಿ ಬಸ್ ನಿಲ್ದಾಣದ ಮುಂಭಾಗ ಘಟನೆ ನಡೆದಿದ್ದು, ಮರಗಳನ್ನು ಹೊತ್ತಿದ್ದ ಪಿಕಪ್ ವಾಹನ ಹೆದ್ದಾರಿಗೆ ಎಂಟ್ರಿಯಾಗುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನೇರವಾಗಿ ಡಿಕ್ಕಿಯಾಗಿದೆ. ಕಾರು ಚಲಾಯಿಸುತ್ತಿದ್ದ ಬ್ರಹ್ಮರಕೂಟ್ಲು ನಿವಾಸಿ ರಾಜೇಶ್ ಶೆಟ್ಟಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ವೇಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಹುಷಾರಿಲ್ಲದ ಬೆಕ್ಕು ಕೂಡ ಅಪಘಾತದ ತೀವ್ರತೆಗೆ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದೆ. ಬೆಕ್ಕಿಗೆ ಔಷಧಿ ಪಡೆದು ಮನೆಗೆ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ.
The driver who was critically injured in a collision between a pick-up van and a car on the Talapady, Mangaluru – Bengaluru national highway succumbed to his injuries.The pick-up van, which was laden with wooden logs on the road beside the Talapady bus depot, entered the highway and rammed the car that was approaching from the opposite direction near the B C Road crossing.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm