ಬ್ರೇಕಿಂಗ್ ನ್ಯೂಸ್
15-03-23 08:45 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ಮಂಗಳೂರು ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ಕ್ಷೇತ್ರ ಮತ್ತು ಮುಡಿಪು ಗೋವರ್ಧನಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಬುಧವಾರ ಭೇಟಿ ನೀಡಿ ಜನ ಸಾಮಾನ್ಯರೊಂದಿಗೆ ಬೆರೆತರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ ರಾಜ್ಯಪಾಲರನ್ನ ಬರಮಾಡಿಕೊಂಡರು. ಸೋಮನಾಥನಿಗೆ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.
ಇದಕ್ಕೂ ಮೊದಲು ರಾಜ್ಯಪಾಲರು ಮುಡಿಪುವಿನ ಗೋವರ್ಧನ ಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ಪ್ರಾಚೀನ ವಸ್ತು ಸಂಗ್ರಹಾಲಯವನ್ನ ವೀಕ್ಷಿಸಿದರು.









ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಗೋವರ್ಧನ ಗಿರಿ ಶ್ರೀಕೃಷ್ಣ ಧ್ಯಾನ ಮಂದಿರದ ಪ್ರಮುಖರಾದ ಮದನ್ ಮೋಹನ್ ನಾಯ್ಕ್ ಅಡೇಕಳ, ಜಗದೀಶ್ ಆಳ್ವ ಕುವೆತ್ತ ಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಸೋಮೇಶ್ವರ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ, ವಸಂತ್ ಉಳ್ಳಾಲ್ , ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ, ಮಾಧವಿ ಉಳ್ಳಾಲ್, ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
Karnataka governor Thawar Chand Gehlot visits Someshwar temple in Mangalore.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm