ಬ್ರೇಕಿಂಗ್ ನ್ಯೂಸ್
15-03-23 08:45 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ಮಂಗಳೂರು ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ಕ್ಷೇತ್ರ ಮತ್ತು ಮುಡಿಪು ಗೋವರ್ಧನಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಬುಧವಾರ ಭೇಟಿ ನೀಡಿ ಜನ ಸಾಮಾನ್ಯರೊಂದಿಗೆ ಬೆರೆತರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ ರಾಜ್ಯಪಾಲರನ್ನ ಬರಮಾಡಿಕೊಂಡರು. ಸೋಮನಾಥನಿಗೆ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.
ಇದಕ್ಕೂ ಮೊದಲು ರಾಜ್ಯಪಾಲರು ಮುಡಿಪುವಿನ ಗೋವರ್ಧನ ಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ಪ್ರಾಚೀನ ವಸ್ತು ಸಂಗ್ರಹಾಲಯವನ್ನ ವೀಕ್ಷಿಸಿದರು.









ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಗೋವರ್ಧನ ಗಿರಿ ಶ್ರೀಕೃಷ್ಣ ಧ್ಯಾನ ಮಂದಿರದ ಪ್ರಮುಖರಾದ ಮದನ್ ಮೋಹನ್ ನಾಯ್ಕ್ ಅಡೇಕಳ, ಜಗದೀಶ್ ಆಳ್ವ ಕುವೆತ್ತ ಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಸೋಮೇಶ್ವರ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ, ವಸಂತ್ ಉಳ್ಳಾಲ್ , ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ, ಮಾಧವಿ ಉಳ್ಳಾಲ್, ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
Karnataka governor Thawar Chand Gehlot visits Someshwar temple in Mangalore.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm