ಬ್ರೇಕಿಂಗ್ ನ್ಯೂಸ್
15-03-23 08:45 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ಮಂಗಳೂರು ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ಕ್ಷೇತ್ರ ಮತ್ತು ಮುಡಿಪು ಗೋವರ್ಧನಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಬುಧವಾರ ಭೇಟಿ ನೀಡಿ ಜನ ಸಾಮಾನ್ಯರೊಂದಿಗೆ ಬೆರೆತರು.
ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ ರಾಜ್ಯಪಾಲರನ್ನ ಬರಮಾಡಿಕೊಂಡರು. ಸೋಮನಾಥನಿಗೆ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.
ಇದಕ್ಕೂ ಮೊದಲು ರಾಜ್ಯಪಾಲರು ಮುಡಿಪುವಿನ ಗೋವರ್ಧನ ಗಿರಿಯ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ಪ್ರಾಚೀನ ವಸ್ತು ಸಂಗ್ರಹಾಲಯವನ್ನ ವೀಕ್ಷಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಗೋವರ್ಧನ ಗಿರಿ ಶ್ರೀಕೃಷ್ಣ ಧ್ಯಾನ ಮಂದಿರದ ಪ್ರಮುಖರಾದ ಮದನ್ ಮೋಹನ್ ನಾಯ್ಕ್ ಅಡೇಕಳ, ಜಗದೀಶ್ ಆಳ್ವ ಕುವೆತ್ತ ಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಸೋಮೇಶ್ವರ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ, ವಸಂತ್ ಉಳ್ಳಾಲ್ , ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ, ಮಾಧವಿ ಉಳ್ಳಾಲ್, ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
Karnataka governor Thawar Chand Gehlot visits Someshwar temple in Mangalore.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm