ಬ್ರೇಕಿಂಗ್ ನ್ಯೂಸ್
16-03-23 11:42 am Mangalore Correspondent ಕರಾವಳಿ
ಮಂಗಳೂರು, ಮಾ.16: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಎಂಬ ಹೆಸರಿನ ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು 9 ಮತ್ತು 10ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದರು. ಅವಿವಾಹಿತರಾಗಿದ್ದು ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಆರ್ಥಿಕ ಅಡಚಣೆ ಇನ್ನಿತರ ವಿಚಾರಗಳ ಉಲ್ಲೇಖ ಇದೆಯಂತೆ. ಕಂಕನಾಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲಿನಲ್ಲಿ ಗೆಳೆಯರೇ ಕ್ಷಮಿಸಿ ಎಂದು ಸ್ಟೇಟಸ್ ಹಾಕ್ಕೊಂಡಿದ್ದರು. ಸಾಲ ಮಾಡಿಕೊಂಡು ಅದರಿಂದಾಗಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.
Ganjimutt Panchyath member commits suicide at his office in Neermarga in Mangalore. The deceased has been identified as Sandeep Shetty (35). Financial crises reason said to be the reason for suicide.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm