ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm