ಬ್ರೇಕಿಂಗ್ ನ್ಯೂಸ್
18-03-23 01:50 pm Mangalore Correspondent ಕರಾವಳಿ
ಮಂಗಳೂರು, ಮಾ.18: ನಗರದ ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು ಡಿಯೋ ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ನುಗ್ಗಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ - ಮಗಳು ಎನ್ನಲಾಗಿದ್ದು ಪ್ರಾಥಮಿಕ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.



ಕೂಡಲೇ ಅಲ್ಲಿ ಸೇರಿದ್ದ ಸಾರ್ವಜನಿಕರು ಟಿಪ್ಪರ್ ಚಾಲಕನನ್ನು ಹಿಡಿದು ಥಳಿಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಕದ್ರಿ ಪೊಲೀಸರು ಕ್ಲಿಯರ್ ಮಾಡಲು ಶ್ರಮಿಸಿದ್ದಾರೆ. ನಡು ಮಧ್ಯಾಹ್ನ 12.15ರ ಸುಮಾರಿಗೆ ಘಟನೆ ನಡೆದಿದ್ದು ಸುಡುವ ಬಿಸಿಲಿನ ಮಧ್ಯೆ ಜನರು ರಸ್ತೆಗಿಳಿದು ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತೂರು ವೃತ್ತ ಅತ್ಯಂತ ಅವ್ಯವಸ್ಥಿತ ಸ್ಥಿತಿಯಲ್ಲಿದ್ದು ಇಲ್ಲಿ ಇಡೀ ದಿನ ಟ್ರಾಫಿಕ್ ಜಾಮ್ ಆಗುತ್ತಾ ಅಪಘಾತಕ್ಕೆ ಕಾರಣವಾಗುತ್ತಿದೆ.
Mangalore accident, Speeding truck hits scooter at Nanthoor junction, father daughter killed on spot. The deceased has been identified as Samuel Jesudas and his daughter.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm