ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm