ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 05:35 pm
Richard, Mangaluru Correspondent
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm