ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm