ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am