ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm