ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am