ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm