ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm