ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm