ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am