ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am